🆕ವೈರಲ್ ಬುಲೆಟಿನ್📲 ಕಲಬುರಗಿ (ಆ.05): ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಅಕ್ರಮವಾಗಿ ಪಾಸಾದ ಎಂಟು ಜನ ಅಭ್ಯರ್ಥಿಗಳನ್ನ ಒಮ್ಮೆ ಬಂಧಿಸುವ ಮೂಲಕ ಭರ್ಜರಿ ಬೇಟೆಯಾಡಿದೆ. ರವಿರಾಜ್, ಪೀರಪ್ಪ, ಶ್ರೀಶೈಲ್, ಭಗವಂತ, ಸಿದ್ದು ಪಾಟೀಲ್, ಸೋಮನಾಥ, ಕಲ್ಲಪ್ಪ, ವಿಜಯಕುಮಾರ್ ಎನ್ನುವವರೇ ಅಕ್ರಮದ ಮೂಲಕ ಪಿಎಸ್ಐ ಆಗಲು ಹವಣಿಸಿ ಬಂಧನಕ್ಕೊಳಗಾಗಿರುವ ಅಭ್ಯರ್ಥಿಗಳು. #📱 ಟ್ರೆಂಡಿಂಗ್ ಸ್ಟೋರೀಸ್ 📰 #😳 PSI ಅಕ್ರಮ: 8 ಅಭ್ಯರ್ಥಿಗಳು
ಶನಿವಾರ, ಆಗಸ್ಟ್ 06, 2022
0
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್ಗಳನ್ನು ಅಳಿಸಲಾಗುತ್ತದೆ.