ಭಾರಿ ಮಳೆಯಿಂದಾಗಿ ಮುಳುಗಡೆಯಾಗಿದ್ದ ಸೇತುವೆ ಮೇಲೆ ಸರ್ಕಾರಿ ಬಸ್ ಚಾಲಕನೊಬ್ಬ ಬಸ್ ಚಲಾಯಿಸಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಸಾತಿಹಾಳ ಗ್ರಾಮದ ಸೇತುವೆಯಲ್ಲಿ ನಡೆದಿದೆ.ಇಲ್ಲಿನ ಡೋಣಿ ನದಿಯಲ್ಲಿ ಪ್ರವಾಹ ಉಂಟಾಗಿ ಇಲ್ಲಿನ ಸೇತುವೆ ಮುಳುಗಡೆಯಾಗಿದೆ. ಈ ಸೇತುವೆಯ ಮೇಲೆ ಬಸ್ ಚಲಾಯಿಸಬೇಡ ಎಂದು ಗ್ರಾಮಸ್ಥರು ಹೇಳಿದರೂ ಬಸ್ ಚಾಲಕ ಅದನ್ನು ಲೆಕ್ಕಿಸದೇ ಬಸ್ ಚಲಾಯಿಸಿ ದುಸ್ಸಾಹಸ ಮೆರೆದಿದ್ದಾನೆ. ಒಂದು ಹಂತದಲ್ಲಿ ಬಸ್ ನದಿಗೆ ವಾಲಿದ್ದು,ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಈ ಚಾಲಕನ ವಿರುದ್ಧ ಕ್ರಮಕೈಗೊಳ್ಳುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾ #😱 ಸರ್ಕಾರಿ ಬಸ್ ಚಾಲಕನ ಚೆಲ್ಲಾಟ!

Arun Kumar
0

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)