ಆಕಸ್ಮಿಕ ಬೆಂಕಿ ಗೂಡ್ಸ್ ಟಾಟಾ ಎಸಿ ವಾಹನ ಬೆಂಕಿಗಾಹುತಿ

Arun Kumar
0

ಹನೂರು: ತಾಲೂಕಿನ ಅಜ್ಜೀಪುರ ಗ್ರಾಮದಿಂದ ಹನೂರು ಪಟ್ಟಣಕ್ಕೆ ಟಾಟಾ ಎಸಿ ವಾಹನ ತೆರಳುತ್ತಿದ್ದ ವೇಳೆ ಆಂಜನೇಯ ದೇವಾಲಯದ ಸಮೀಪ ಇದ್ದಕ್ಕಿದ್ದಂತೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.

ತಕ್ಷಣ ವಾಹನ ಚಲಾಯಿಸುತ್ತಿದ್ದ ಚಾಲಕ ರಾಜು ಹಾಗೂ ಮಾಲೀಕ ಸಿದ್ದೇಗೌಡ ವಾಹನದಿಂದ ಇಳಿದು ತಮ್ಮ ಜೀವವನ್ನು ರಕ್ಷಿಸಿಕೊಂಡಿದ್ದಾರೆ.

ಗೂಡ್ಸ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ ತಕ್ಷಣ ಸ್ಥಳ ಆಗಮಿಸಿದ ಅಗ್ನಿಶಾಮಕ ಠಾಣಾಧಿಕಾರಿ ಪ್ರಶಾಂತ್ ಹಾಗೂ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)