ಜೆಡಿಎಸ್‌ಗೆ ಅರ್ಧದಷ್ಟು ದೇಣಿಗೆ ಬರೋದು ಹೈದರಾಬಾದ್ ಮೂಲದ ಕಂಪನಿಯಿಂದ!

Arun Kumar
0

ಬೆಂಗಳೂರು, ಮಾರ್ಚ್ 18: ಲೋಕಸಭಾ ಚುನಾವಣೆ ಜೊತೆಗೆ ಹೆಚ್ಚು ಚರ್ಚೆಯಾಗುತ್ತಿರೋದು ಚುನಾವಣಾ ಬಾಂಡ್. ಈಗಾಗಲೇ ಹಲವು ಪಕ್ಷಗಳು ತಮ್ಮ ಚುನಾವಣಾ ಬಾಂಡ್ ದಾನಿಗಳ ಗುರುತನ್ನು ಬಹಿರಂಗಪಡಿಸಿವೆ. ಇದರ ಜೊತೆಗೆ ಜಾತ್ಯತೀತ ಜನತಾ ದಳ ಕೂಡ ತಮಗೆ ಒಟ್ಟು 89.75 ಕೋಟಿ ದೇಣಿ ಬಂದಿರುವ ಬಗ್ಗೆ ಘೋಷಿಸಿದೆ.

ಹೈದರಾಬಾದ್‌ನಿಂದ ಹರಿದು ಬಂದು ಕೋಟಿ ಕೋಟಿ ದೇಣಿಗೆ!
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್‌ಡಿ ದೇವೇಗೌಡ ಅವರು ಭಾರತದ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ವಿವರಗಳ ಪ್ರಕಾರ, ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ (MEIL) ನಿಂದ 50 ಕೋಟಿ ರೂಪಾಯಿ ಎಲೆಕ್ಟೋರಲ್ ಬಾಂಡ್ ದೇಣಿಗೆ ಸಂಗ್ರಹಿಸಲಾಗಿದೆ ಎಂದಿದೆ. ಕೃಷ್ಣಾ ರೆಡ್ಡಿ ನಡೆಸುತ್ತಿರುವ, ಎಂಇಐಎಲ್ ಕಂಪನಿ ತೆಲಂಗಾಣ ಸರ್ಕಾರದ ಮಾರ್ಕ್ಯೂ ಯೋಜನೆಗಳಾದ ಕಾಳೇಶ್ವರಂ ಅಣೆಕಟ್ಟು ಯೋಜನೆಗಳಲ್ಲಿ ತೊಡಗಿಸಿಕೊಂಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)