Congress Manifesto: ಕಾಂಗ್ರೆಸ್‌ನ 'ನ್ಯಾಯಪತ್ರ' ಪ್ರಣಾಳಿಕೆಯ ಮುಖ್ಯಾಂಶಗಳು: ಸಂಕ್ಷಿಪ್ತ ವಿವರ

Arun Kumar
0

ನವದೆಹಲಿ, ಏಪ್ರಿಲ್ 05: ಕರ್ನಾಟಕ, ತೆಲಂಗಾಣ ರಾಜ್ಯದಲ್ಲಿ ಗ್ಯಾರೆಂಟಿ ಘೋಷಿಸಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಪಕ್ಷವು ಇದೀಗ ಲೋಕಸಭಾ ಚುನಾವಣೆಗೆ ದೇಶಾದ್ಯಂತ 25 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ತಿಳಿಸಿದೆ. ಆ ಗ್ಯಾರೆಂಟಿಗಳನ್ನು ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿದೆ. ಹಾಗಾದರೆ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿನ ಮುಖ್ಯಾಂಶಗಳು ಏನು? ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ತನ್ನ ಪ್ರಣಾಳಿಕೆಯಲ್ಲಿ 'ನಾರಿ ನ್ಯಾಯ', 'ಕಿಸಾನ್ ನ್ಯಾಯ', 'ಶ್ರಮಿಕ್ ನ್ಯಾಯ', 'ಪಾಂಚ್ ನ್ಯಾಯ' ಅಥವಾ 'ಯುವ ನ್ಯಾಯ', ಹಾಗೂ 'ಹಿಸ್ಸೆದಾರಿ ನ್ಯಾಯ' ಸೇರಿದಂತೆ ನ್ಯಾಯದ ಐದು ಸ್ತಂಭಗಳನ್ನು ಆಧಾರವಾಗಿಟ್ಟುಕೊಂಡು ಕಾಂಗ್ರೆಸ್ ಈ ಭರವಸೆಗಳನ್ನು ರೂಪಿಸಿದೆ. ಅದರಡಿ ಒಟ್ಟು ಎರಡು ಡಜನ್ಗೂ (25) ಹೆಚ್ಚು ಗ್ಯಾರೆಂಟಿಗಳನ್ನು ಘೋಷಣೆ ಮಾಡಿದೆ.

ಈ ಮೂಲಕ 2024 ಲೋಕಸಭಾ ಚುನಾವಣೆಯಲ್ಲಿ ಚುನಾವಣೆಯ ಹೆಚ್ಚು ಸ್ಥಾನಗಳನ್ನು ಗಳಿಸಲು, ಎಲ್ಲ ವರ್ಗದ ಜನರ ಮತಗಳ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ ಎಂಬುದಕ್ಕೆ ಈ ಪ್ರಣಾಳಿಕೆಯೇ ಸಾಕ್ಷಿಯಾಗಿದೆ..

ಕಾಂಗ್ರೆಸ್ನ 'ನ್ಯಾಯಪತ್ರ' ಪ್ರಣಾಳಿಕೆಯ ಮುಖ್ಯಾಂಶಗಳು
* ಶೇಕಡಾ 50 ರಷ್ಟು ಮೀಸಲಾತಿ ಹೆಚ್ಚಳ ಮಾಡಲು ತಿದ್ದುಪಡಿ ತರಲು ಕಾಂಗ್ರೆಸ್ ನಿರ್ಧರಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)