Darshan Thoogudeepa: ಪವಿತ್ರಾ ಗೌಡ ಬಳ್ಳಾರಿ ಜೈಲಿಗೆ ಶಿಫ್ಟ್? ಡಿ-ಬಾಸ್ ಇರುವ ಜೈಲಿಗೆ ಪವಿತ್ರಾ ಗೌಡ ಸವಾರಿ?

Arun Kumar
1

ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ಸೇರಿದ್ದ ದರ್ಶನ್ ತೂಗುದೀಪ್ ಅವರು, ಜೈಲಿನ ಒಳಗಡೆ ನಿಯಮ ಮೀರಿ ವರ್ತಿಸಿದ್ದಾರೆ ಎಂಬ ಆರೋಪಗಳ ನಡುವೆ ದಿಢೀರ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ. ಅಲ್ಲದೆ ದರ್ಶನ್ ಅವರ ಜೊತೆಗಾರರು ಕೂಡ ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳ ಜೈಲಿಗೆ ಶಿಫ್ಟ್ ಆಗಿದ್ದಾರೆ. ಹೀಗಿದ್ದಾಗಲೇ ಪವಿತ್ರಾ ಗೌಡ ಮಾತ್ರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಉಳಿದುಕೊಂಡಿದ್ದು, ಇದೀಗ ಅವರನ್ನು ಕೂಡ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ತಯಾರಿ ನಡೆದಿದೆ ಎಂಬ ಸುದ್ದಿಯನ್ನ ಹಬ್ಬಿಸಲಾಗುತ್ತಿದೆ!

ಕಾಮೆಂಟ್‌‌ ಪೋಸ್ಟ್‌ ಮಾಡಿ

1ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ