Darshan Thoogudeepa: ಬಳ್ಳಾರಿ ಜೈಲಿಗೆ ಬಂದ ದರ್ಶನ್ ತೂಗುದೀಪ್‌ಗೆ ಹೊಸ ಸಮಸ್ಯೆ ಶುರು! ಬಗೆಹರಿಸದಿದ್ದರೆ ಕಷ್ಟ.. ಕಷ್ಟ..

Arun Kumar
0

ದರ್ಶನ್ ತೂಗುದೀಪ್ ಹಣೆಬರಹ ಸರಿ ಇಲ್ಲ ಅಂತಾ ಕಾಣುತ್ತದೆ. ಟೈಂ ಖರಾಬ್ ಆಗಿ ಈಗ ಅಭಿಮಾನಿಗಳ ಪಾಲಿನ 'ಡಿ-ಬಾಸ್'ಗೆ ಸಾಲು ಸಾಲು ಸಂಕಷ್ಟ ಎದುರಾಗುತ್ತಿದೆ. ಅದ್ರಲ್ಲೂ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ, ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ಗೆ ಹೊಸ ಸಮಸ್ಯೆ ಶುರುವಾಗಿದೆ. ಈ ಸಮಸ್ಯೆಯ ಕಾರಣಕ್ಕೆ ವಿಲವಿಲ ಒದ್ದಾಟ ನಡೆಸಿರುವ ದರ್ಶನ್ ತೂಗುದೀಪ್, ಅದೊಂದು ಸಮಸ್ಯೆ ಸರಿ ಮಾಡಿ ಸಾರ್ ಪ್ಲೀಸ್ ಅಂತಾ ಜೈಲಿನ ಅಧಿಕಾರಿಗಳ ಎದುರು ಪರಿ ಪರಿಯಾಗಿ ಬೇಡಿಕೆ ಇಟ್ಟಿದ್ದಾರಂತೆ!

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)