Darshan Thoogudeepa: ದರ್ಶನ್ ತೂಗುದೀಪ್ ಸಿನಿಮಾ ಜೀವನ ಮುಕ್ತಾಯ?

Arun Kumar
0

ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿದ ದರ್ಶನ್ಗೆ ಈಗ ಭಾರಿ ಕಂಟಕ ಬಂದಿದೆ. ದರ್ಶನ್ ತೂಗುದೀಪ್ ವಿರುದ್ಧ ಕೋರ್ಟ್ಗೆ ಇದೀಗ ಚಾರ್ಜ್ ಶೀಟ್ ಸಲ್ಲಿಕೆ ಆಗ್ತಿದ್ದು, ನಟ ದರ್ಶನ್ ತೂಗುದೀಪ್ & ಗ್ಯಾಂಗ್ ಸೇರಿಕೊಂಡು ರೇಣುಕಾಸ್ವಾಮಿ ಕಥೆ ಮುಗಿಸಿದ ಬಗ್ಗೆ ಈಗ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಇಷ್ಟು ಮಾತ್ರವಲ್ಲ, ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಎ-2 ಆರೋಪಿ ಆಗಿದ್ದ ದರ್ಶನ್ ತೂಗುದೀಪ್ನ ಇದೀಗ ಎ-1 ಮಾಡಲಾಗಿದೆ. ಈ ಮೂಲಕ ನಟ ದರ್ಶನ್ ತೂಗುದೀಪ್ ಸಿನಿಮಾ ಜೀವನ ಮುಗಿದು ಹೋದಂತೆ ಅಂತಾ...

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)