ಕನ್ನಡ ಸಿನಿಮಾ ರಂಗದಲ್ಲಿ ಬಾಕ್ಸ್ ಆಫಿಸ್ ಸುಲ್ತಾನ ಅನ್ನೋ ಬಿರುದು ಪಡೆದಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರು, ಒಂದೊಂದು ಸಿನಿಮಾ ಮೂಲಕ ಕೋಟಿ ಕೋಟಿ ರೂಪಾಯಿ ಸಂಪಾದನೆ ಮಾಡುತ್ತಿದ್ದರು. ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸಿನಿಮಾ ಬರುತ್ತೆ ಅಂತಾ ಅಭಿಮಾನಿಗಳು ಕೂಡ ಉಸಿರು ಬಿಗಿಹಿಡಿದು ಕಾಯುತ್ತಿದ್ದರು. 2023ರ ಕೊನೆಯಲ್ಲಿ ಅಂದ್ರೆ ಡಿಸೆಂಬರ್ ತಿಂಗಳಲ್ಲಿ ರಿಲೀಸ್ ಅಗಿದ್ದ ಕಾಟೇರ ಸಿನಿಮಾ ಧೂಳೆಬ್ಬಿಸಿತ್ತು, ಆದರೆ...
ಡಿ-ಬಾಸ್... ಡಿ-ಬಾಸ್... ಡಿ-ಬಾಸ್... ಇದು ಕೋಟಿ ಕೋಟಿ ಅಭಿಮಾನಿಗಳ ಬಿರುದು. ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಸಾಕಷ್ಟು ನೊವು ಅನುಭವಿಸಿ ಈಗ ಬಳ್ಳಾರಿ ಜೈಲಿಂದ ರಿಲೀಸ್ ಆಗಿ ಹೊರ ಬಂದಿದ್ದಾರೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಈ ಕಷ್ಟ & ನೋವು ನೋಡಿ ಅಭಿಮಾನಿಗಳು ಕೊರಗುತ್ತಿದ್ದಾರೆ ಹಾಗೂ ಮರುಗುತ್ತಿದ್ದಾರೆ.
ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಬೇಕು ಅಂತಲೇ ಅನ್ಯಾಯ ಮಾಡಲಾಗಿದೆ ಎಂಬ ಆರೋಪ ಕೂಡ ಮಾಡುತ್ತಿದ್ದಾರೆ. ಇಂತಹ ಸಮಯದಲ್ಲೇ ಮುಂದೆ ಯಾವ ಸಿನಿಮಾ ಬರುತ್ತೆ ಅಂತ ಕಾಯುತ್ತಿದ್ದಾರೆ. ಆದರೆ ಹೀಗೆ ಕಾಯುತ್ತಿದ್ದ ಡಿ-ಬಾಸ್ ದರ್ಶನ್ ಅಭಿಮಾನಿಗಳಿಗೆ ಇದೀಗ ಆಘಾತವೆ ಎದುರಾಗಿದೆ. ಡಿ-ಬಾಸ್ ದರ್ಶನ್ ತೂಗುದೀಪ್ ಕನ್ನಡ ಸಿನಿಮಾ ರಂಗದಿಂದ ನಿವೃತ್ತಿ ಘೋಷಣೆ....
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್ಗಳನ್ನು ಅಳಿಸಲಾಗುತ್ತದೆ.